Thursday 31 March 2011

ವಿವೇಕಾನಂದನೆಂಬ ವೀರ ಸಂನ್ಯಾಸಿ

ಸ್ವಾಮಿ ವಿವೇಕಾನಂದರ ಈ ಜೈತ್ರಯಾತ್ರೆ ನಿಜಕ್ಕೂ ಅದ್ಭುತ ಪವಾಡವೇ ಸರಿ. ಪರದೇಶಗಳ ಪರಿಚಯವೇ ಇಲ್ಲದ, ಹೊಟ್ಟೆ- ಬಟ್ಟೆಗಳ ಪರಿವೆ ಇಲ್ಲದ, ಎಲ್ಲಿಗೆ ಹೇಗುವುದು, ಏನು ಮಾತನಾಡುವುದೆಂಬುದರ ಅರಿವಿಲ್ಲದ, ಕೊನೆಗೆ- ತಾನಾರೆಂಬ ಪರಿಚಯ ಪತ್ರವೂ ಇಲ್ಲದ ವ್ಯಕ್ತಿಯೊಬ್ಬ ದಿನ ಬೆಳಗಾಗುವುದರಲ್ಲಿ ವಿಶ್ವವಿಖ್ಯಾತನಾಗಿದ್ದು ಪವಾಡವಲ್ಲದೆ ಮತ್ತೇನು?

No comments:

Post a Comment